ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm