ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm