ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm