ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm