ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm