ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm