ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm