ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm