ಬ್ರೇಕಿಂಗ್ ನ್ಯೂಸ್
01-12-24 10:04 pm HK News Desk ಕರ್ನಾಟಕ
ಗದಗ, ಡಿ.1: ಆನ್ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದ ಯುವಕನೊಬ್ಬ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾನೆ.
ಮೃತ ಜಗದೀಶ್ ಹಳೆಮನಿ (37) ನೇಣಿಗೆ ಶರಣಾಗಿದ್ದು ಶಿರಹಟ್ಟಿ ಮೂಲದ ನಿವಾಸಿಯಾಗಿದ್ದು, ವ್ಯಾಪಾರಸ್ಥನಾಗಿದ್ದ. ಹಲವಾರು ತಿಂಗಳಿಂದ ಆನ್ಲೈನ್ ಗೇಮ್ ನಲ್ಲಿ ಜಗದೀಶ್ ಮಗ್ನನಾಗಿದ್ದ. ರಮ್ಮಿ ಆನ್ಲೈನ್ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ.
ನಿನ್ನೆ ರಾತ್ರಿ 10:30 ರ ಸುಮಾರಿಗೆ ಶಿರಹಟ್ಟಿ ಯಿಂದ ಗದಗ ವಿಶ್ವ ಲಾಡ್ಜ್ ಗೆ ಬಂದಿದ್ದಾನೆ. ಕಂಠ ಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದು ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ರಮ್ಮಿ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್ಲೈನ್ ಗೇಮ್ ಬ್ಯಾನ್ ಆಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಭಾನುವಾರ ಮಧ್ಯಾಹ್ನವಾದ್ರೂ ರೂಮ್ ನಿಂದ ಯುವಕ ಹೊರಬಂದಿರಲಿಲ್ಲ. ಲಾಡ್ಜ್ ನವರಿಗೆ ಅನುಮಾನ ಬಂದು ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಗದಗ ಶಹರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Businessman from Gadag commit suicide after losing money in Rummy. A young man, upset after losing money playing an online game, committed suicide at a lodge and wrote a death note urging the government to ban the online game of rummy.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm