ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm