ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm