ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm