ಬ್ರೇಕಿಂಗ್ ನ್ಯೂಸ್
02-12-24 01:33 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2: ನಿರಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣದ ವಿರುದ್ಧ ವಾಗ್ದಾಳಿ ನಡೆಸುತ್ತ ಬಂಡಾಯ ಸಾರಿರುವ ಬಿಜೆಪಿ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದು 10 ದಿನಗಳ ಒಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದುದರಿಂದ ರಾಜ್ಯ ಬಿಜೆಪಿ ತೀವ್ರ ಇರಿಸು ಮುರಿಸಿಗೆ ಒಳಗಾಗಿತ್ತು. ವಕ್ಫ್ ವಿಚಾರದಲ್ಲಿ ಪ್ರತ್ಯೇಕ ಬಣ ಕಟ್ಟಿಕೊಂಡು ರಾಜ್ಯ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ಪಕ್ಷದಲ್ಲೇ ಎರಡು ಬಣ ಸೃಷ್ಟಿಯಾಗಿದ್ದರಿಂದ ಬಿಜೆಪಿ ಒಡೆದ ಮನೆಯಾಗಿತ್ತು. ವಕ್ಫ್ ಹೋರಾಟ ನೆಪದಲ್ಲಿ ಬೀದರ್ ಟು ಚಾಮರಾಜನಗರ ಪ್ರತ್ಯೇಕ ಜನ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದರು.
ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದರಿಂದ ತೀವ್ರ ಗೊಂದಲ ಸೃಷ್ಟಿಯಾಗಿತ್ತು. ಇದೀಗ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿದ್ದು ಹತ್ತು ದಿನಗಳಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ನಿಮ್ಮ ಮೌನ, ಕ್ರಮ ಜರುಗಿಸುವುದಕ್ಕೆ ಸಮ್ಮತಿ ಎನ್ನುವ ಅರ್ಥ ಕೊಡುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.
The BJP Central Disciplinary Committee on Sunday (December 1, 2024)has issued a show-cause notice to “rebel” leader and senior MLA Basanagouda Patil Yatnal for allegedly violating party’s discipline by.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm