ಬ್ರೇಕಿಂಗ್ ನ್ಯೂಸ್
02-12-24 01:33 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2: ನಿರಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣದ ವಿರುದ್ಧ ವಾಗ್ದಾಳಿ ನಡೆಸುತ್ತ ಬಂಡಾಯ ಸಾರಿರುವ ಬಿಜೆಪಿ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದು 10 ದಿನಗಳ ಒಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದುದರಿಂದ ರಾಜ್ಯ ಬಿಜೆಪಿ ತೀವ್ರ ಇರಿಸು ಮುರಿಸಿಗೆ ಒಳಗಾಗಿತ್ತು. ವಕ್ಫ್ ವಿಚಾರದಲ್ಲಿ ಪ್ರತ್ಯೇಕ ಬಣ ಕಟ್ಟಿಕೊಂಡು ರಾಜ್ಯ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ಪಕ್ಷದಲ್ಲೇ ಎರಡು ಬಣ ಸೃಷ್ಟಿಯಾಗಿದ್ದರಿಂದ ಬಿಜೆಪಿ ಒಡೆದ ಮನೆಯಾಗಿತ್ತು. ವಕ್ಫ್ ಹೋರಾಟ ನೆಪದಲ್ಲಿ ಬೀದರ್ ಟು ಚಾಮರಾಜನಗರ ಪ್ರತ್ಯೇಕ ಜನ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದರು.
ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದರಿಂದ ತೀವ್ರ ಗೊಂದಲ ಸೃಷ್ಟಿಯಾಗಿತ್ತು. ಇದೀಗ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿದ್ದು ಹತ್ತು ದಿನಗಳಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ನಿಮ್ಮ ಮೌನ, ಕ್ರಮ ಜರುಗಿಸುವುದಕ್ಕೆ ಸಮ್ಮತಿ ಎನ್ನುವ ಅರ್ಥ ಕೊಡುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.
The BJP Central Disciplinary Committee on Sunday (December 1, 2024)has issued a show-cause notice to “rebel” leader and senior MLA Basanagouda Patil Yatnal for allegedly violating party’s discipline by.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm