ಬ್ರೇಕಿಂಗ್ ನ್ಯೂಸ್
            
                        02-12-24 02:39 pm HK News Desk ಕರ್ನಾಟಕ
            ಕಾರವಾರ, ಡಿ 02: ಬಲೂನ್ ಊದುತ್ತ ಮನೆಯಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನೊಬ್ಬನ ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ನವೀನ ನಾರಾಯಣ ಬೆಳಗಾಂವಕರ (13) ಮೃತ ಬಾಲಕ.
ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಕೈ ತಪ್ಪಿ ಜಾರಿ ಹೋಗಿ ಗಂಟಲಲ್ಲಿ ಸಿಲುಕಿದೆ. ಈ ವೇಳೆ, ಉಸಿರುಗಟ್ಟಿ ಒದ್ದಾಡುತಿದ್ದ ಈತನಿಗೆ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಸಾವು ಕಂಡಿದ್ದಾನೆ.
ಹಳಿಯಾಳದ ಸರ್ಕಾರಿ ಆಸ್ಪತ್ರೆ ವೈದ್ಯರು ಗಂಟಲಲ್ಲಿ ಸಿಲುಕಿದ್ದ ಬಲೂನ್ನನ್ನು ತೆಗೆದಿದ್ದಾರೆ. ಆದರೆ ಬಾಲಕ ಆಸ್ಪತ್ರೆ ಕರೆತರುವ ವೇಳೆಯೇ ದುರಂತ ಸಾವು ಕಂಡಿದ್ದಾನೆ.
ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            13 year old boy dies after swallowing ballon while playing in karwar. The deceased has been identified as Naveen Narayan.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm