ಬ್ರೇಕಿಂಗ್ ನ್ಯೂಸ್
02-12-24 02:39 pm HK News Desk ಕರ್ನಾಟಕ
ಕಾರವಾರ, ಡಿ 02: ಬಲೂನ್ ಊದುತ್ತ ಮನೆಯಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನೊಬ್ಬನ ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ನವೀನ ನಾರಾಯಣ ಬೆಳಗಾಂವಕರ (13) ಮೃತ ಬಾಲಕ.
ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಕೈ ತಪ್ಪಿ ಜಾರಿ ಹೋಗಿ ಗಂಟಲಲ್ಲಿ ಸಿಲುಕಿದೆ. ಈ ವೇಳೆ, ಉಸಿರುಗಟ್ಟಿ ಒದ್ದಾಡುತಿದ್ದ ಈತನಿಗೆ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಸಾವು ಕಂಡಿದ್ದಾನೆ.
ಹಳಿಯಾಳದ ಸರ್ಕಾರಿ ಆಸ್ಪತ್ರೆ ವೈದ್ಯರು ಗಂಟಲಲ್ಲಿ ಸಿಲುಕಿದ್ದ ಬಲೂನ್ನನ್ನು ತೆಗೆದಿದ್ದಾರೆ. ಆದರೆ ಬಾಲಕ ಆಸ್ಪತ್ರೆ ಕರೆತರುವ ವೇಳೆಯೇ ದುರಂತ ಸಾವು ಕಂಡಿದ್ದಾನೆ.
ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
13 year old boy dies after swallowing ballon while playing in karwar. The deceased has been identified as Naveen Narayan.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm