ಬ್ರೇಕಿಂಗ್ ನ್ಯೂಸ್
04-12-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಆನ್ಲೈನ್ ಗೇಮಿಂಗ್ ಹುಚ್ಚು ತರೋ ಅವಾಂತರಗಳು ಒಂದೆರಡಲ್ಲ. ಕೇವಲ ಹಣ ಕಳೆದುಕೊಳ್ಳುವುದು ಮಾತ್ರವಲ್ಲ ಜತೆಗೆ ಜೀವವನ್ನೇ ತೆಗೆದು ಹಾಕುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹಿಣಿಯರು, ಉದ್ಯಮಿಗಳು ಹೀಗೆ ಎಷ್ಟೋ ಮಂದಿ ಹಣದೊಂದಿಗೆ ಜೀವವನ್ನು ಕಳೆದುಕೊಂಡ ಹಲವು ಕೇಸುಗಳು ಬೆಳಕಿಗೆ ಬಂದಿವೆ. ಎಚ್ಚೆತ್ತುಕೊಳ್ಳುವುದಕ್ಕೂ ಮುನ್ನವೇ ವಂಚನೆಗೆ ಬಲಿಯಾಗುರೋರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಇಂಥದ್ದೊಂದು ಕೇಸ್ ಈಗ ಬೆಂಗಳೂರಲ್ಲಿ ನಡೆದಿದೆ. ಆನ್ಲೈನ್ ಗೇಮಿಂಗ್ಗೆ 19 ವರ್ಷದ ಪ್ರವೀಣ್ ಎಂಬ ಯುವಕ ಬಲಿಯಾಗಿದ್ದಾನೆ. ಕಳೆದ 10 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಸಲಿಗೆ ಆಗಿದ್ದೇನು?
ಪ್ರವೀಣ್ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸ ಇದ್ದ. ಕಾಲೇಜಿಗೆ ಹೋಗೋದು ಬಿಟ್ಟು ಯಾವಾಗಲೂ ಗೇಮ್ ಆಡುತ್ತಿದ್ದ. ಆನ್ಲೈನ್ ಗೇಮ್ ಆಡಲು ಬಹಳ ಸಾಲ ಮಾಡಿಕೊಂಡಿದ್ದ. ಗೆದ್ರೂ ಆ ಹಣವನ್ನು ಸಾಲಗಾರರೇ ತೆಗೆದುಕೊಳ್ಳುತ್ತಿದ್ರು. ಸಾಲಗಾರರ ಕಾಟವೂ ಹೆಚ್ಚಾಗಿತ್ತು. ಇದರಿಂದ ಬೇಸತ್ತ ಪ್ರವೀಣ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸಾಲ ನೀಡಿದವರು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೂಡ ಕೇಳಿಬಂದಿದೆ..
19 year old dies of Suicide due to online gamming in Bangalore. The deceased has been identified as Praveen from T Narisipura Mysuru.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm