ಬ್ರೇಕಿಂಗ್ ನ್ಯೂಸ್
            
                        04-12-24 04:05 pm Bangalore Correspondent ಕರ್ನಾಟಕ
            ಬೆಂಗಳೂರು, ಡಿ 04: ಆನ್ಲೈನ್ ಗೇಮಿಂಗ್ ಹುಚ್ಚು ತರೋ ಅವಾಂತರಗಳು ಒಂದೆರಡಲ್ಲ. ಕೇವಲ ಹಣ ಕಳೆದುಕೊಳ್ಳುವುದು ಮಾತ್ರವಲ್ಲ ಜತೆಗೆ ಜೀವವನ್ನೇ ತೆಗೆದು ಹಾಕುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹಿಣಿಯರು, ಉದ್ಯಮಿಗಳು ಹೀಗೆ ಎಷ್ಟೋ ಮಂದಿ ಹಣದೊಂದಿಗೆ ಜೀವವನ್ನು ಕಳೆದುಕೊಂಡ ಹಲವು ಕೇಸುಗಳು ಬೆಳಕಿಗೆ ಬಂದಿವೆ. ಎಚ್ಚೆತ್ತುಕೊಳ್ಳುವುದಕ್ಕೂ ಮುನ್ನವೇ ವಂಚನೆಗೆ ಬಲಿಯಾಗುರೋರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಇಂಥದ್ದೊಂದು ಕೇಸ್ ಈಗ ಬೆಂಗಳೂರಲ್ಲಿ ನಡೆದಿದೆ. ಆನ್ಲೈನ್ ಗೇಮಿಂಗ್ಗೆ 19 ವರ್ಷದ ಪ್ರವೀಣ್ ಎಂಬ ಯುವಕ ಬಲಿಯಾಗಿದ್ದಾನೆ. ಕಳೆದ 10 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಸಲಿಗೆ ಆಗಿದ್ದೇನು?
ಪ್ರವೀಣ್ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸ ಇದ್ದ. ಕಾಲೇಜಿಗೆ ಹೋಗೋದು ಬಿಟ್ಟು ಯಾವಾಗಲೂ ಗೇಮ್ ಆಡುತ್ತಿದ್ದ. ಆನ್ಲೈನ್ ಗೇಮ್ ಆಡಲು ಬಹಳ ಸಾಲ ಮಾಡಿಕೊಂಡಿದ್ದ. ಗೆದ್ರೂ ಆ ಹಣವನ್ನು ಸಾಲಗಾರರೇ ತೆಗೆದುಕೊಳ್ಳುತ್ತಿದ್ರು. ಸಾಲಗಾರರ ಕಾಟವೂ ಹೆಚ್ಚಾಗಿತ್ತು. ಇದರಿಂದ ಬೇಸತ್ತ ಪ್ರವೀಣ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸಾಲ ನೀಡಿದವರು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೂಡ ಕೇಳಿಬಂದಿದೆ..
            
            
            19 year old dies of Suicide due to online gamming in Bangalore. The deceased has been identified as Praveen from T Narisipura Mysuru.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm