ಬ್ರೇಕಿಂಗ್ ನ್ಯೂಸ್
            
                        04-12-24 08:10 pm HK News Desk ಕರ್ನಾಟಕ
            ವಿಜಯಪುರ, ಡಿ.4: ವಿಜಯಪುರ ಜಿಲ್ಲೆಯ ಯುವತಿ ಸಮೈರಾ ಹುಲ್ಲೂರ ಎಂಬಾಕೆ ತನ್ನ 18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಪಡೆಯುವ ಮೂಲಕ ಈ ಸಾಧನೆ ಮಾಡಿದ ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಸಮೈರಾ ಅತಿ ಕಿರಿಯ ವಯಸ್ಸಿನಲ್ಲೇ ಅಭೂತಪೂರ್ವ ಸಾಧನೆ ಮಾಡಿರುವುದು ಕುಟುಂಬದಲ್ಲಿ ಸಂಭ್ರಮ ಮೂಡಿಸಿದೆ. ವಿಜಯಪುರ ಜಿಲ್ಲೆಯ ಗೋಲಗುಮ್ಮಟ ಸಮೀಪದ ನಿವಾಸಿಗಳಾದ ಅಮೀನ ಹುಲ್ಲೂರು-ನಾಝಿಯಾ ಹುಲ್ಲೂರು ದಂಪತಿಯ ಮಗಳು ಸಮೈರಾ ಹುಲ್ಲೂರು ಈ ದಾಖಲೆ ಮಾಡಿದಾಕೆ.

ಸಮೈರಾ ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ವಿಜಯಪುರದಲ್ಲಿ ಪೂರ್ಣಗೊಳಿಸಿದ್ದು, ನಂತರ ದೆಹಲಿಯಲ್ಲಿ 6 ತಿಂಗಳು ಪೈಲಟ್ ತರಬೇತಿ ಮುಗಿಸಿದ್ದಳು. 25ನೇ ವರ್ಷಕ್ಕೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಅವರೇ ನನಗೆ ಪ್ರೇರಣೆ ಎಂದು ಸಮೈರಾ ತನ್ನ ಹೇಳಿಕೊಂಡಿದ್ದಾಳೆ. ಸಮೈರಾ 18ನೇ ವರ್ಷಕ್ಕೆ ಪೈಲಟ್ ಆಗುವ ಮೂಲಕ ತಪೇಶ್ ಅವರನ್ನು ಮೀರಿಸಿದ್ದಾರೆ.
ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವಡೆಯಿಂದ ಶುಭಾಶಯಗಳು ಹರಿದು ಬರುತ್ತಿವೆ. ಹೆಣ್ಣು ಮಕ್ಕಳೆಂದರೆ ಕಡೆಗಣಿಸುವವರಿಗೆ ಸಮೈರಾ ಸಾಧನೆ ಮಾದರಿ ಎನ್ನುವಂತಿದೆ.
            
            
            Samaira Hullur from Vijayapura has obtained a commercial pilot licence at the age of 18. Her father Ameen Hullur, an interior designer, has said that she is the youngest in India to clear all tests and get the licence.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm