ಬ್ರೇಕಿಂಗ್ ನ್ಯೂಸ್
06-12-24 11:16 am HK News Desk ಕರ್ನಾಟಕ
ಕಲಬುರಗಿ, ಡಿ 06: ಆನ್ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದೇ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಸೋಮನಾಥ ಚಿದ್ರಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಆನ್ಲೈನ್ ಜೂಜಿನ ಮೋಹಕ್ಕೆ ಬಿದ್ದಿದ್ದ ಸೋಮನಾಥ 80 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ. ಒಂದಷ್ಟು ಹಣವನ್ನು ಶೇ 4ರಿಂದ ಶೇ 10ರ ಬಡ್ಡಿ ದರದಲ್ಲಿ ತಂದಿದ್ದ. ನಂತರ ಸಾಲಗಾರರ ಕಾಟದಿಂದ ಬೇಸತ್ತು ನಗರದ ವೀರಶೈವ ಹಾಸ್ಟೆಲ್ ಸಮೀಪದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗ ಸಾಲ ಮಾಡಿರುವುದು ಗೊತ್ತಿದ್ದ ತಂದೆ ಸತೀಶಕುಮಾರ್ ಒಂದಷ್ಟು ಸಾಲ ತೀರಿಸುತ್ತಿದ್ದರು. ಮತ್ತೆ ತಂದೆಗೆ ಕರೆ ಮಾಡಿ 30 ಸಾವಿರ ಕಳಿಸುವಂತೆ ಬೇಡಿಕೆ ಸಲ್ಲಿಸಿದ್ದ. ನಾಳೆ ಕೊಡುವುದಾಗಿ ಹೇಳಿದ್ದರು. ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, 'ಆನ್ಲೈನ್ ಜೂಜಾಟದಿಂದ 70 ಲಕ್ಷದಿಂದ 80 ಲಕ್ಷ ಹಣ ಕಳೆದುಕೊಂಡಿದ್ದ ಎಂದು ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ' ಎಂದರು.
Kalaburagi 22 year old youth commit suicide after loss of 80 lakhs in online gambling. Disease as be identified as Somnath chidri.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am