ಬ್ರೇಕಿಂಗ್ ನ್ಯೂಸ್
06-12-24 11:16 am HK News Desk ಕರ್ನಾಟಕ
ಕಲಬುರಗಿ, ಡಿ 06: ಆನ್ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದೇ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಸೋಮನಾಥ ಚಿದ್ರಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಆನ್ಲೈನ್ ಜೂಜಿನ ಮೋಹಕ್ಕೆ ಬಿದ್ದಿದ್ದ ಸೋಮನಾಥ 80 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ. ಒಂದಷ್ಟು ಹಣವನ್ನು ಶೇ 4ರಿಂದ ಶೇ 10ರ ಬಡ್ಡಿ ದರದಲ್ಲಿ ತಂದಿದ್ದ. ನಂತರ ಸಾಲಗಾರರ ಕಾಟದಿಂದ ಬೇಸತ್ತು ನಗರದ ವೀರಶೈವ ಹಾಸ್ಟೆಲ್ ಸಮೀಪದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗ ಸಾಲ ಮಾಡಿರುವುದು ಗೊತ್ತಿದ್ದ ತಂದೆ ಸತೀಶಕುಮಾರ್ ಒಂದಷ್ಟು ಸಾಲ ತೀರಿಸುತ್ತಿದ್ದರು. ಮತ್ತೆ ತಂದೆಗೆ ಕರೆ ಮಾಡಿ 30 ಸಾವಿರ ಕಳಿಸುವಂತೆ ಬೇಡಿಕೆ ಸಲ್ಲಿಸಿದ್ದ. ನಾಳೆ ಕೊಡುವುದಾಗಿ ಹೇಳಿದ್ದರು. ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, 'ಆನ್ಲೈನ್ ಜೂಜಾಟದಿಂದ 70 ಲಕ್ಷದಿಂದ 80 ಲಕ್ಷ ಹಣ ಕಳೆದುಕೊಂಡಿದ್ದ ಎಂದು ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ' ಎಂದರು.
Kalaburagi 22 year old youth commit suicide after loss of 80 lakhs in online gambling. Disease as be identified as Somnath chidri.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm