ಬ್ರೇಕಿಂಗ್ ನ್ಯೂಸ್
06-12-24 08:39 pm HK News Desk ಕರ್ನಾಟಕ
ವಿಜಯಪುರ, ಡಿ 06: ಕಾರು ಮತ್ತು ತೊಗರಿ ಕಟಾವು ಮಷಿನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆಯಿತು.
ತಾಳಿಕೋಟೆಯಿಂದ ಹುಣಸಗಿಗೆ ತೆರಳುತ್ತಿದ್ದ ತೊಗರಿ ಕಟಾವು ಮಾಡುವ ಯಂತ್ರ ಹಾಗೂ ಹುಣಸಗಿ ಪಟ್ಟಣದಿಂದ ತಾಳಿಕೋಟೆಯತ್ತ ಆಗಮಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ನಿಂಗಪ್ಪಾ ಕರಿಗೌಡ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮೇಶಿ ಕಲ್ಲನಗೌಡ ಸಂಕನಾಳ (65), ಶಶಿಕಲಾ ರಾಮಪ್ಪ ಜೈನಪುರ (45) ಹಾಗು ದಿಲೀಪ್ ಕರಿಗೌಡ ಪಾಟೀಲ್ (50) ಮೃತರೆಂದು ಗುರುತಿಸಲಾಗಿದೆ.
ಕನ್ಯೆ ನೋಡಿ ವಾಪಸ್ ಬರುತ್ತಿದ್ದರು:
ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಿ ವಾಪಸ್ ಬರುತ್ತಿದ್ದಾಗ ಕ್ರೂಸರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಟಾವು ಮಷಿನ್ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಶವಗಳನ್ನು ಹೊರತೆಗೆದರು. ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident in Vijayapura resulted in the death of five family members at the scene. The family was returning home after visiting Yadagiri for a marriage proposal.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm