ಬ್ರೇಕಿಂಗ್ ನ್ಯೂಸ್
06-12-24 08:39 pm HK News Desk ಕರ್ನಾಟಕ
ವಿಜಯಪುರ, ಡಿ 06: ಕಾರು ಮತ್ತು ತೊಗರಿ ಕಟಾವು ಮಷಿನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆಯಿತು.
ತಾಳಿಕೋಟೆಯಿಂದ ಹುಣಸಗಿಗೆ ತೆರಳುತ್ತಿದ್ದ ತೊಗರಿ ಕಟಾವು ಮಾಡುವ ಯಂತ್ರ ಹಾಗೂ ಹುಣಸಗಿ ಪಟ್ಟಣದಿಂದ ತಾಳಿಕೋಟೆಯತ್ತ ಆಗಮಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ನಿಂಗಪ್ಪಾ ಕರಿಗೌಡ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮೇಶಿ ಕಲ್ಲನಗೌಡ ಸಂಕನಾಳ (65), ಶಶಿಕಲಾ ರಾಮಪ್ಪ ಜೈನಪುರ (45) ಹಾಗು ದಿಲೀಪ್ ಕರಿಗೌಡ ಪಾಟೀಲ್ (50) ಮೃತರೆಂದು ಗುರುತಿಸಲಾಗಿದೆ.
ಕನ್ಯೆ ನೋಡಿ ವಾಪಸ್ ಬರುತ್ತಿದ್ದರು:
ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಿ ವಾಪಸ್ ಬರುತ್ತಿದ್ದಾಗ ಕ್ರೂಸರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಟಾವು ಮಷಿನ್ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಶವಗಳನ್ನು ಹೊರತೆಗೆದರು. ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident in Vijayapura resulted in the death of five family members at the scene. The family was returning home after visiting Yadagiri for a marriage proposal.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm