ಬ್ರೇಕಿಂಗ್ ನ್ಯೂಸ್
06-12-24 08:39 pm HK News Desk ಕರ್ನಾಟಕ
ವಿಜಯಪುರ, ಡಿ 06: ಕಾರು ಮತ್ತು ತೊಗರಿ ಕಟಾವು ಮಷಿನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆಯಿತು.
ತಾಳಿಕೋಟೆಯಿಂದ ಹುಣಸಗಿಗೆ ತೆರಳುತ್ತಿದ್ದ ತೊಗರಿ ಕಟಾವು ಮಾಡುವ ಯಂತ್ರ ಹಾಗೂ ಹುಣಸಗಿ ಪಟ್ಟಣದಿಂದ ತಾಳಿಕೋಟೆಯತ್ತ ಆಗಮಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ನಿಂಗಪ್ಪಾ ಕರಿಗೌಡ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮೇಶಿ ಕಲ್ಲನಗೌಡ ಸಂಕನಾಳ (65), ಶಶಿಕಲಾ ರಾಮಪ್ಪ ಜೈನಪುರ (45) ಹಾಗು ದಿಲೀಪ್ ಕರಿಗೌಡ ಪಾಟೀಲ್ (50) ಮೃತರೆಂದು ಗುರುತಿಸಲಾಗಿದೆ.
ಕನ್ಯೆ ನೋಡಿ ವಾಪಸ್ ಬರುತ್ತಿದ್ದರು:
ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಿ ವಾಪಸ್ ಬರುತ್ತಿದ್ದಾಗ ಕ್ರೂಸರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಟಾವು ಮಷಿನ್ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಶವಗಳನ್ನು ಹೊರತೆಗೆದರು. ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident in Vijayapura resulted in the death of five family members at the scene. The family was returning home after visiting Yadagiri for a marriage proposal.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm