ಬ್ರೇಕಿಂಗ್ ನ್ಯೂಸ್
06-12-24 08:39 pm HK News Desk ಕರ್ನಾಟಕ
ವಿಜಯಪುರ, ಡಿ 06: ಕಾರು ಮತ್ತು ತೊಗರಿ ಕಟಾವು ಮಷಿನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆಯಿತು.
ತಾಳಿಕೋಟೆಯಿಂದ ಹುಣಸಗಿಗೆ ತೆರಳುತ್ತಿದ್ದ ತೊಗರಿ ಕಟಾವು ಮಾಡುವ ಯಂತ್ರ ಹಾಗೂ ಹುಣಸಗಿ ಪಟ್ಟಣದಿಂದ ತಾಳಿಕೋಟೆಯತ್ತ ಆಗಮಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ನಿಂಗಪ್ಪಾ ಕರಿಗೌಡ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮೇಶಿ ಕಲ್ಲನಗೌಡ ಸಂಕನಾಳ (65), ಶಶಿಕಲಾ ರಾಮಪ್ಪ ಜೈನಪುರ (45) ಹಾಗು ದಿಲೀಪ್ ಕರಿಗೌಡ ಪಾಟೀಲ್ (50) ಮೃತರೆಂದು ಗುರುತಿಸಲಾಗಿದೆ.
ಕನ್ಯೆ ನೋಡಿ ವಾಪಸ್ ಬರುತ್ತಿದ್ದರು:
ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಿ ವಾಪಸ್ ಬರುತ್ತಿದ್ದಾಗ ಕ್ರೂಸರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಟಾವು ಮಷಿನ್ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಶವಗಳನ್ನು ಹೊರತೆಗೆದರು. ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident in Vijayapura resulted in the death of five family members at the scene. The family was returning home after visiting Yadagiri for a marriage proposal.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am