ಬ್ರೇಕಿಂಗ್ ನ್ಯೂಸ್
06-12-24 08:39 pm HK News Desk ಕರ್ನಾಟಕ
ವಿಜಯಪುರ, ಡಿ 06: ಕಾರು ಮತ್ತು ತೊಗರಿ ಕಟಾವು ಮಷಿನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆಯಿತು.
ತಾಳಿಕೋಟೆಯಿಂದ ಹುಣಸಗಿಗೆ ತೆರಳುತ್ತಿದ್ದ ತೊಗರಿ ಕಟಾವು ಮಾಡುವ ಯಂತ್ರ ಹಾಗೂ ಹುಣಸಗಿ ಪಟ್ಟಣದಿಂದ ತಾಳಿಕೋಟೆಯತ್ತ ಆಗಮಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ನಿಂಗಪ್ಪಾ ಕರಿಗೌಡ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮೇಶಿ ಕಲ್ಲನಗೌಡ ಸಂಕನಾಳ (65), ಶಶಿಕಲಾ ರಾಮಪ್ಪ ಜೈನಪುರ (45) ಹಾಗು ದಿಲೀಪ್ ಕರಿಗೌಡ ಪಾಟೀಲ್ (50) ಮೃತರೆಂದು ಗುರುತಿಸಲಾಗಿದೆ.
ಕನ್ಯೆ ನೋಡಿ ವಾಪಸ್ ಬರುತ್ತಿದ್ದರು:
ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಿ ವಾಪಸ್ ಬರುತ್ತಿದ್ದಾಗ ಕ್ರೂಸರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಟಾವು ಮಷಿನ್ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಶವಗಳನ್ನು ಹೊರತೆಗೆದರು. ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident in Vijayapura resulted in the death of five family members at the scene. The family was returning home after visiting Yadagiri for a marriage proposal.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm