ಬ್ರೇಕಿಂಗ್ ನ್ಯೂಸ್
12-12-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ವೈಟ್ ಫೀಲ್ಡ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸುರೇಶ್ ತಾಯಿ ನಿಧನರಾದ ಮಾರನೇ ದಿನವೇ ಪತ್ನಿ ಕುಸುಮಾ (25) ತನ್ನ ಇಬ್ಬರು ಮಕ್ಕಳಾದ ಶ್ರೀಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ) ಅವರನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುರೇಶ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿದ್ದಾನೆ. ಇದರಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ನನ್ನನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನಕ್ಕೆ ಒಳಗಾಗಿದ್ದಾರೆ.
ಗಂಡನಿಗೆ ಹೆಂಡತಿ ಮಕ್ಕಳು ಇಲ್ಲದಿದ್ದರೆ ಹೇಗೆ ಎಂದು ಬುದ್ದಿ ಕಲಿಸಲು ಈ ವಿಪರೀತದ ನಿರ್ಧಾರಕ್ಕೆ ಹೋಗಿದ್ದಾಳೆ ಎಂದು ಪೊಲೀಸರು ಹೇಳಿದ್ದು, ಮೃತರ ಶವಗಳನ್ನು ಮೃಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕುಸಮಾ ಬರೆದಿಟ್ಟ ಡೆತ್ ನೋಟ್ನಲ್ಲಿ 'Congrats your ego wins' ಎಂದು ಉಲ್ಲೇಖ ಮಾಡಿದ್ದಾಳೆ. ಅಂದರೆ, ಗಂಡನಿಗೆ ನಿನ್ನ ಇಗೋ ಗೆದ್ದಿದೆ ಎಂದು ಹೇಳಿದ್ದಾಳೆ. ಜೊತೆಗೆ, ಗಂಡನಿಗೆ ಬುದ್ಧಿ ಕಲಿಸಲು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅತ್ತೆ ಸತ್ತ ದಿನವೇ ಮಕ್ಕಳನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾಳೆ.
Bangalore wife kills two of her children and commits suicide to teach husband a lesson of not caring wife and children says death note.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm