ಬ್ರೇಕಿಂಗ್ ನ್ಯೂಸ್
12-12-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ವೈಟ್ ಫೀಲ್ಡ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸುರೇಶ್ ತಾಯಿ ನಿಧನರಾದ ಮಾರನೇ ದಿನವೇ ಪತ್ನಿ ಕುಸುಮಾ (25) ತನ್ನ ಇಬ್ಬರು ಮಕ್ಕಳಾದ ಶ್ರೀಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ) ಅವರನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುರೇಶ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿದ್ದಾನೆ. ಇದರಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ನನ್ನನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನಕ್ಕೆ ಒಳಗಾಗಿದ್ದಾರೆ.
ಗಂಡನಿಗೆ ಹೆಂಡತಿ ಮಕ್ಕಳು ಇಲ್ಲದಿದ್ದರೆ ಹೇಗೆ ಎಂದು ಬುದ್ದಿ ಕಲಿಸಲು ಈ ವಿಪರೀತದ ನಿರ್ಧಾರಕ್ಕೆ ಹೋಗಿದ್ದಾಳೆ ಎಂದು ಪೊಲೀಸರು ಹೇಳಿದ್ದು, ಮೃತರ ಶವಗಳನ್ನು ಮೃಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕುಸಮಾ ಬರೆದಿಟ್ಟ ಡೆತ್ ನೋಟ್ನಲ್ಲಿ 'Congrats your ego wins' ಎಂದು ಉಲ್ಲೇಖ ಮಾಡಿದ್ದಾಳೆ. ಅಂದರೆ, ಗಂಡನಿಗೆ ನಿನ್ನ ಇಗೋ ಗೆದ್ದಿದೆ ಎಂದು ಹೇಳಿದ್ದಾಳೆ. ಜೊತೆಗೆ, ಗಂಡನಿಗೆ ಬುದ್ಧಿ ಕಲಿಸಲು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅತ್ತೆ ಸತ್ತ ದಿನವೇ ಮಕ್ಕಳನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾಳೆ.
Bangalore wife kills two of her children and commits suicide to teach husband a lesson of not caring wife and children says death note.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm