ಬ್ರೇಕಿಂಗ್ ನ್ಯೂಸ್
12-12-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ವೈಟ್ ಫೀಲ್ಡ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸುರೇಶ್ ತಾಯಿ ನಿಧನರಾದ ಮಾರನೇ ದಿನವೇ ಪತ್ನಿ ಕುಸುಮಾ (25) ತನ್ನ ಇಬ್ಬರು ಮಕ್ಕಳಾದ ಶ್ರೀಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ) ಅವರನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುರೇಶ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿದ್ದಾನೆ. ಇದರಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ನನ್ನನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನಕ್ಕೆ ಒಳಗಾಗಿದ್ದಾರೆ.
ಗಂಡನಿಗೆ ಹೆಂಡತಿ ಮಕ್ಕಳು ಇಲ್ಲದಿದ್ದರೆ ಹೇಗೆ ಎಂದು ಬುದ್ದಿ ಕಲಿಸಲು ಈ ವಿಪರೀತದ ನಿರ್ಧಾರಕ್ಕೆ ಹೋಗಿದ್ದಾಳೆ ಎಂದು ಪೊಲೀಸರು ಹೇಳಿದ್ದು, ಮೃತರ ಶವಗಳನ್ನು ಮೃಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕುಸಮಾ ಬರೆದಿಟ್ಟ ಡೆತ್ ನೋಟ್ನಲ್ಲಿ 'Congrats your ego wins' ಎಂದು ಉಲ್ಲೇಖ ಮಾಡಿದ್ದಾಳೆ. ಅಂದರೆ, ಗಂಡನಿಗೆ ನಿನ್ನ ಇಗೋ ಗೆದ್ದಿದೆ ಎಂದು ಹೇಳಿದ್ದಾಳೆ. ಜೊತೆಗೆ, ಗಂಡನಿಗೆ ಬುದ್ಧಿ ಕಲಿಸಲು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅತ್ತೆ ಸತ್ತ ದಿನವೇ ಮಕ್ಕಳನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾಳೆ.
Bangalore wife kills two of her children and commits suicide to teach husband a lesson of not caring wife and children says death note.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm