ಬ್ರೇಕಿಂಗ್ ನ್ಯೂಸ್
12-12-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ವೈಟ್ ಫೀಲ್ಡ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸುರೇಶ್ ತಾಯಿ ನಿಧನರಾದ ಮಾರನೇ ದಿನವೇ ಪತ್ನಿ ಕುಸುಮಾ (25) ತನ್ನ ಇಬ್ಬರು ಮಕ್ಕಳಾದ ಶ್ರೀಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ) ಅವರನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುರೇಶ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿದ್ದಾನೆ. ಇದರಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ನನ್ನನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನಕ್ಕೆ ಒಳಗಾಗಿದ್ದಾರೆ.
ಗಂಡನಿಗೆ ಹೆಂಡತಿ ಮಕ್ಕಳು ಇಲ್ಲದಿದ್ದರೆ ಹೇಗೆ ಎಂದು ಬುದ್ದಿ ಕಲಿಸಲು ಈ ವಿಪರೀತದ ನಿರ್ಧಾರಕ್ಕೆ ಹೋಗಿದ್ದಾಳೆ ಎಂದು ಪೊಲೀಸರು ಹೇಳಿದ್ದು, ಮೃತರ ಶವಗಳನ್ನು ಮೃಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕುಸಮಾ ಬರೆದಿಟ್ಟ ಡೆತ್ ನೋಟ್ನಲ್ಲಿ 'Congrats your ego wins' ಎಂದು ಉಲ್ಲೇಖ ಮಾಡಿದ್ದಾಳೆ. ಅಂದರೆ, ಗಂಡನಿಗೆ ನಿನ್ನ ಇಗೋ ಗೆದ್ದಿದೆ ಎಂದು ಹೇಳಿದ್ದಾಳೆ. ಜೊತೆಗೆ, ಗಂಡನಿಗೆ ಬುದ್ಧಿ ಕಲಿಸಲು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅತ್ತೆ ಸತ್ತ ದಿನವೇ ಮಕ್ಕಳನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾಳೆ.
Bangalore wife kills two of her children and commits suicide to teach husband a lesson of not caring wife and children says death note.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm