ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm