ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
08-07-25 10:15 am
Mangalore Correspondent
ಎಂಟು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ ; ಪ್ರೀತಿಸುತ...
07-07-25 05:02 pm
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
07-07-25 10:31 pm
Mangalore Correspondent
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm