ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 12:04 pm
HK News Desk
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm