ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm