ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm