ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm