ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm