ಬ್ರೇಕಿಂಗ್ ನ್ಯೂಸ್
16-12-24 08:24 pm HK News Desk ಕರ್ನಾಟಕ
ಕಲಬುರ್ಗಿ, ಡಿ 16: ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಪಿಡಿಒ ಬಿದ್ದಿದ್ದಾರೆ.
ಕಲಬುರ್ಗಿ ಜಿಲ್ಲೆಯ ಕವಲಗಾ ಗ್ರಾಮ ಪಂಚಾಯ್ತಿ ಪಿಡಿಒ ಪ್ರೀತಿ ರಾಜ್ ಅವರು ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವರನ್ನ ಕರ್ತವ್ಯಕ್ಕೆ ಮರು ನೇಮಕ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಗುರುಸಿದ್ದಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
17,000 ರೂ. ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರಿಂದ ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಪ್ರೀತಿ ರಾಜ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಈ ದಾಳಿಯನ್ನು ಪೊಲೀಸ್ ಅಧೀಕ್ಷಕ ಬಿ.ಕೆ ಉಮೇಶ್ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ಅರುಣ್ ಕುಮಾರ್ ತಂಡದಿಂದ ನಡೆಸಲಾಗಿದೆ. ಪಿಡಿಒ ಪ್ರೀತಿ ರಾಜ್ ಅವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Kalaburagi PDO caught red handed by lokayukta for taking bribe of 17 thousand. The arrested has been identified as Preethi Raj.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm