ಬ್ರೇಕಿಂಗ್ ನ್ಯೂಸ್
16-12-24 08:24 pm HK News Desk ಕರ್ನಾಟಕ
ಕಲಬುರ್ಗಿ, ಡಿ 16: ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಪಿಡಿಒ ಬಿದ್ದಿದ್ದಾರೆ.
ಕಲಬುರ್ಗಿ ಜಿಲ್ಲೆಯ ಕವಲಗಾ ಗ್ರಾಮ ಪಂಚಾಯ್ತಿ ಪಿಡಿಒ ಪ್ರೀತಿ ರಾಜ್ ಅವರು ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವರನ್ನ ಕರ್ತವ್ಯಕ್ಕೆ ಮರು ನೇಮಕ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಗುರುಸಿದ್ದಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
17,000 ರೂ. ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರಿಂದ ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಪ್ರೀತಿ ರಾಜ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಈ ದಾಳಿಯನ್ನು ಪೊಲೀಸ್ ಅಧೀಕ್ಷಕ ಬಿ.ಕೆ ಉಮೇಶ್ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ಅರುಣ್ ಕುಮಾರ್ ತಂಡದಿಂದ ನಡೆಸಲಾಗಿದೆ. ಪಿಡಿಒ ಪ್ರೀತಿ ರಾಜ್ ಅವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Kalaburagi PDO caught red handed by lokayukta for taking bribe of 17 thousand. The arrested has been identified as Preethi Raj.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am