ಬ್ರೇಕಿಂಗ್ ನ್ಯೂಸ್
16-12-24 10:13 pm HK News Desk ಕರ್ನಾಟಕ
ಕಾರವಾರ, ಡಿ.16: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾಗಿದ್ದ ಅಂಕೋಲಾ ತಾಲೂಕಿನ ತುಳಸಿ ಗೌಡ(86) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.
ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. 2020ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ತುಳಸಿಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
'Vriksha Mata' Tulsi Gowda, renowned for her environmental contributions, has passed away at the age of 86. Gowda, a member of the Halakki community, who was suffering from age-related ailments, breathed her last today (December 16) at her residence in Honnalli village in Ankola taluk of Uttara Kannada district.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 12:04 pm
HK News Desk
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm