ಬ್ರೇಕಿಂಗ್ ನ್ಯೂಸ್
16-12-24 10:13 pm HK News Desk ಕರ್ನಾಟಕ
ಕಾರವಾರ, ಡಿ.16: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾಗಿದ್ದ ಅಂಕೋಲಾ ತಾಲೂಕಿನ ತುಳಸಿ ಗೌಡ(86) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.
ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. 2020ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ತುಳಸಿಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
'Vriksha Mata' Tulsi Gowda, renowned for her environmental contributions, has passed away at the age of 86. Gowda, a member of the Halakki community, who was suffering from age-related ailments, breathed her last today (December 16) at her residence in Honnalli village in Ankola taluk of Uttara Kannada district.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm