ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm