ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm