ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am