ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm