ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
18-07-25 11:36 am
Mangalore Correspondent
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm