ಬ್ರೇಕಿಂಗ್ ನ್ಯೂಸ್
14-12-20 09:44 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಡಿ.14: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಹಕ್ಕಿಯಾಗಿದ್ದ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ ಎಂಬ ಬಗ್ಗೆ ಸುದ್ದಿ ಹಬ್ಬಿತ್ತು. ಅದಕ್ಕೆ ಪೂರಕವಾಗಿ ಆಕೆ ಮುಸ್ಲಿಂ ಆಗಿ ಬಟ್ಟೆ ತೊಟ್ಟು ಅಜೀಜ್ ಎಂಬವರ ಜೊತೆ ಹಾರ ಬದಲಾಯಿಸಿಕೊಂಡ ಫೋಟೊಗಳು ಹರಿದಾಡಿದ್ದವು. ಇದಲ್ಲದೆ, ಆಕೆಯ ಮತಾಂತರ ಆಗಿರುವ ಬಗ್ಗೆ ದಾಖಲೆ ಪತ್ರಗಳೂ ಹರಿದಾಡಿದ್ದವು. ಇದೀಗ ಬೆಂಗಳೂರಿನ ವಕೀಲರೊಬ್ಬರು ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪೊಲೀಸ್ ದೂರು ನೀಡಿದ್ದಾರೆ.
ಸಂಜನಾ ಮತಾಂತರ ಆಗಿರುವ ಬಗ್ಗೆ ದಾಖಲೆಯನ್ನು ಪ್ರಶಾಂತ್ ಸಂಬರ್ಗಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಇದೀಗ, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.


ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ವೈದ್ಯ ಅಜೀಜ್ ಎಂಬುವರ ಜೊತೆಗೆ ಸಂಜನಾ ವಿವಾಹವಾಗಿದೆ ಎನ್ನಲಾಗುತ್ತಿದೆ, ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರೂ ಹಾರಗಳನ್ನು ತೊಟ್ಟಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ, ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಗೆ ಬಂದಿಲ್ಲ.
Actress Sanjana Galrani is facing another hardship after she was jailed for three months in a drug dealing case. A lawyer in Bangalore has filed a complaint alleging that actress Sanjana was forcibly converted to Islam.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm