ಬ್ರೇಕಿಂಗ್ ನ್ಯೂಸ್
14-12-20 09:44 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಡಿ.14: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಹಕ್ಕಿಯಾಗಿದ್ದ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ ಎಂಬ ಬಗ್ಗೆ ಸುದ್ದಿ ಹಬ್ಬಿತ್ತು. ಅದಕ್ಕೆ ಪೂರಕವಾಗಿ ಆಕೆ ಮುಸ್ಲಿಂ ಆಗಿ ಬಟ್ಟೆ ತೊಟ್ಟು ಅಜೀಜ್ ಎಂಬವರ ಜೊತೆ ಹಾರ ಬದಲಾಯಿಸಿಕೊಂಡ ಫೋಟೊಗಳು ಹರಿದಾಡಿದ್ದವು. ಇದಲ್ಲದೆ, ಆಕೆಯ ಮತಾಂತರ ಆಗಿರುವ ಬಗ್ಗೆ ದಾಖಲೆ ಪತ್ರಗಳೂ ಹರಿದಾಡಿದ್ದವು. ಇದೀಗ ಬೆಂಗಳೂರಿನ ವಕೀಲರೊಬ್ಬರು ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪೊಲೀಸ್ ದೂರು ನೀಡಿದ್ದಾರೆ.
ಸಂಜನಾ ಮತಾಂತರ ಆಗಿರುವ ಬಗ್ಗೆ ದಾಖಲೆಯನ್ನು ಪ್ರಶಾಂತ್ ಸಂಬರ್ಗಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಇದೀಗ, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.


ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ವೈದ್ಯ ಅಜೀಜ್ ಎಂಬುವರ ಜೊತೆಗೆ ಸಂಜನಾ ವಿವಾಹವಾಗಿದೆ ಎನ್ನಲಾಗುತ್ತಿದೆ, ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರೂ ಹಾರಗಳನ್ನು ತೊಟ್ಟಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ, ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಗೆ ಬಂದಿಲ್ಲ.
Actress Sanjana Galrani is facing another hardship after she was jailed for three months in a drug dealing case. A lawyer in Bangalore has filed a complaint alleging that actress Sanjana was forcibly converted to Islam.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm