ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am