ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am